23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!