23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
error: Content is protected !!