25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ಜೋಡಣೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸೋದು ,ಸಮಿತಿಯು ಯಾವುದೇ ಕಾರ್ಯಾಚಟುವಟಿಕೆ ಮಾಡುವುದಿದ್ದರೂ ಆಡಳಿತ ಮಂಡಳಿಗೆ ತಿಳಿಸುವುದು ,ಬ್ರಹ್ಮಕಲಶೋತ್ಸವ ಸಮಯ ಸಮವಸ್ತ್ರ ಧರಿಸುವ ಬಗ್ಗೆ ಹಾಗೂ ಹಲವಾರು ವಿಷಯಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಇವರ ಅದ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ದೇವಸ್ಥಾನದ ಮಹಿಳಾ ಸಮಿತಿ ಅಧ್ಯಕ್ಷೆಯಾದ ಶ್ವೇತಾ ಹಾರ್ತ್ಯಾರ್, ಉಪಾಧ್ಯಕ್ಷರಾದ ಶ್ಯಾಮಲಾ ಪಯ್ಯೋಡಿ, ರಶ್ಮಿತಾ ಪರಪ್ಪಾಜೆ, ಕುಸುಮಾವತಿ ಅಡ್ಡಾರು, ಕಾರ್ಯದರ್ಶಿ ಮೌನಶ್ರೀ ನಾಗoದೋಡಿ, ಗೀತಾ ತಾರಕೆರೆ, ಪುಷ್ಪಾವತಿ ಪೇರಲ್ದಡಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶೋಧ ಅಡ್ಡಾರು ಸ್ವಾಗತಿಸಿ, ಮೌನಶ್ರೀ ನಾಗoದೋಡಿ ನಿರೂಪಿಸಿ ಧನ್ಯವಾದ ಸಲ್ಲಿಸಿದರು

.

Related posts

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!