30.4 C
ಪುತ್ತೂರು, ಬೆಳ್ತಂಗಡಿ
June 6, 2025
ಅಪರಾಧ ಸುದ್ದಿ

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಡೆನ್ನಿ ಜೋಸೆಫ್ @ ಅಂತೋನಿ

ಚೆಟ್ಟರಿಕಲ್ ಮನೆ, ಹೊಸದುರ್ಗ ತಾಲೂಕು, ಕಾಸರಗೋಡು, ಕೇರಳ, ಎಂಬಾತನನ್ನು, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಬಿ.ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕ ಮುರಳೀಧರ್ ರವರ ನಿರ್ದೇಶನದಂತೆ, ಠಾಣಾ ಹೆಚ್. ಸಿಗಳಿದ‌ ವ್ರಷಭ, ಪಳನಿವೇಲು ಮತ್ತು ಪಿ.ಸಿ ಮುನಿಯ ನಾಯ್ಕ ರವರುಗಳು ಸೆ .21 ರಂದು ಬೆಳ್ತಂಗಡಿ ತಾಲೂಕು, ಉಜಿರೆ ಎಂಬಲ್ಲಿ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಲಯ ಮುಂದೆ ಹಾಜರಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಮೃತ್ಯು: ಆತ್ಮಹತ್ಯೆ ಮಾಡಿಕೊಂಡ ಶಂಕೆ : ಮುಂದುವರಿದ ಪೊಲೀಸರ ತನಿಖೆ

Suddi Udaya
error: Content is protected !!