23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಡೆನ್ನಿ ಜೋಸೆಫ್ @ ಅಂತೋನಿ

ಚೆಟ್ಟರಿಕಲ್ ಮನೆ, ಹೊಸದುರ್ಗ ತಾಲೂಕು, ಕಾಸರಗೋಡು, ಕೇರಳ, ಎಂಬಾತನನ್ನು, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಬಿ.ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕ ಮುರಳೀಧರ್ ರವರ ನಿರ್ದೇಶನದಂತೆ, ಠಾಣಾ ಹೆಚ್. ಸಿಗಳಿದ‌ ವ್ರಷಭ, ಪಳನಿವೇಲು ಮತ್ತು ಪಿ.ಸಿ ಮುನಿಯ ನಾಯ್ಕ ರವರುಗಳು ಸೆ .21 ರಂದು ಬೆಳ್ತಂಗಡಿ ತಾಲೂಕು, ಉಜಿರೆ ಎಂಬಲ್ಲಿ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಲಯ ಮುಂದೆ ಹಾಜರಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Related posts

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya
error: Content is protected !!