23.2 C
ಪುತ್ತೂರು, ಬೆಳ್ತಂಗಡಿ
June 20, 2026
ಅಪರಾಧ ಸುದ್ದಿ

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಡೆನ್ನಿ ಜೋಸೆಫ್ @ ಅಂತೋನಿ

ಚೆಟ್ಟರಿಕಲ್ ಮನೆ, ಹೊಸದುರ್ಗ ತಾಲೂಕು, ಕಾಸರಗೋಡು, ಕೇರಳ, ಎಂಬಾತನನ್ನು, ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಬಿ.ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕ ಮುರಳೀಧರ್ ರವರ ನಿರ್ದೇಶನದಂತೆ, ಠಾಣಾ ಹೆಚ್. ಸಿಗಳಿದ‌ ವ್ರಷಭ, ಪಳನಿವೇಲು ಮತ್ತು ಪಿ.ಸಿ ಮುನಿಯ ನಾಯ್ಕ ರವರುಗಳು ಸೆ .21 ರಂದು ಬೆಳ್ತಂಗಡಿ ತಾಲೂಕು, ಉಜಿರೆ ಎಂಬಲ್ಲಿ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಲಯ ಮುಂದೆ ಹಾಜರಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Related posts

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya
error: Content is protected !!