September 6, 2026
ತಾಲೂಕು ಸುದ್ದಿ

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

: “ಸುವರ್ಣ ಕರ್ನಾಟಕ ಸಂಭ್ರಮ-೫೦ ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!