September 6, 2026
ಆಯ್ಕೆ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು. ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಪ್ರಣಮ್ ರೈ ಗರ್ಡಡಿ ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಬಂಟರ ಯಾನೆ ನಾಡವರ ಸಂಘಕ್ಕೆ ಬೆಳ್ತಂಗಡಿಯಿಂದ 4 ಮಂದಿ ಅವಿರೋಧ ಆಯ್ಕೆ

Suddi Udaya
error: Content is protected !!