April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಸೆ.22 ರಂದು ಬಳಂಜ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರಿಕೆಟ್ ಪಂದ್ಯಾಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ತಿಮ್ಮಪ್ಪ ಪೂಜಾರಿ ತಾರಿಪಡ್ಪು ಉದ್ಘಾಟಿಸಿ ಕ್ರಿಕೆಟ್ ಪಂದ್ಯಾವಳಿ ಹಾಗೂ ಶಾರದೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಜಗದೀಶ್ ಪೂಜಾರಿ, ನಿರ್ದೇಶಕರಾದ ರಂಜಿತ್ ಪೂಜಾರಿ,ದಿನೇಶ್ ಪೂಜಾರಿ ಅಂತರ,ರಕ್ಷಿತ್ ಬಗ್ಯೋಟ್ಟು,ಕ್ರಿಕೆಟ್ ಸಂಚಾಲಕ ಯೋಗೀಶ್ ಕೊಂಗುಳ ಉಪಸ್ಥಿತರಿದ್ದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು 20 ತಂಡಗಳು ಭಾಗವಹಿಸಿದ್ದವು. ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ ವಂದಿಸಿದರು.ಪಂಚಲಿಂಗೇಶ್ವರ ಕ್ರಿಕೆಟರ್ಸ್ ಹಾಗೂ ಕ್ರಿಡಾಪಟುಗಳು ಸಹಕರಿಸಿದರು.

Related posts

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!