September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya
error: Content is protected !!