22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya
error: Content is protected !!