July 23, 2026
ಆರೋಗ್ಯ

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ :ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಹಾಗೂ ದ. ಕ. ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ “ಅನನ್ಯ” ಇಲ್ಲಿ ಸೆ.22 ರಂದು “ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ವಾಲ್ಟರ್ ಸಿಕ್ವೇರಾರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿದಾಸ್ ಎಸ್. ಎಂ ಇವರು ಪ್ರಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿದರು.
ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಶುಭಕೋರಿದರು.
ವೇದಿಕೆಯಲ್ಲಿ ವಕೀಲರಾದ ಶ್ರೀ ಶಿವಕುಮಾರ್, ಶ್ರೀ ವೆಂಕಟೇಶ್ ಮಯ್ಯ, ಡಾI ದೀಪ್ತಿ ಹಾಗೂ ಡಾI ಅನನ್ಯರವರು ಉಪಸ್ಥಿತರಿದ್ದರು.
ಛೇoಬರಿನ ಪೂರ್ವಧ್ಯರಾದ ಪ್ರಥ್ವಿ ರಂಜನ್ ರಾವ್, ಲ್ಯಾನ್ಸಿ ಪಿರೇರಾ, ಸದಸ್ಯರಾದ ಹರೀಶ್ ಶೆಟ್ಟಿ, ವಿಲ್ಸನ್ ಗೊನ್ಸಾಲ್ವಿಸ್, ದಯಾನಂದ ಹಾಗೂ ಬಾನುಪ್ರಸನ್ನರವರು ಭಾಗವಹಿಸಿದರು.
ಶ್ರೀ ಶಿವಕುಮಾರ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿ ಧನ್ಯವಾದ ಸಮರ್ಪಿಸಿದರು.
ಸುಮಾರು 200 ಜನರು ಈ ಶಿಬಿರದಲ್ಲಿ ಭಾಗವಹಿಸಿದರು

.

Related posts

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya
error: Content is protected !!