March 7, 2026
ತಾಲೂಕು ಸುದ್ದಿ

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

: “ಸುವರ್ಣ ಕರ್ನಾಟಕ ಸಂಭ್ರಮ-೫೦ ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!