25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

: “ಸುವರ್ಣ ಕರ್ನಾಟಕ ಸಂಭ್ರಮ-೫೦ ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ

Related posts

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!