September 6, 2026
ತಾಲೂಕು ಸುದ್ದಿ

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

: “ಸುವರ್ಣ ಕರ್ನಾಟಕ ಸಂಭ್ರಮ-೫೦ ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ

Related posts

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!