24.1 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು. ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಪ್ರಣಮ್ ರೈ ಗರ್ಡಡಿ ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಜೊತೆಗೆ ಹಿರಿಯ ವಿಭಾಗದಲ್ಲಿ ರನ್ನರ್ ಆಪ್ ಚಾಂಪಿಯನ್

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya
error: Content is protected !!