25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು. ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಪ್ರಣಮ್ ರೈ ಗರ್ಡಡಿ ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ

Suddi Udaya
error: Content is protected !!