25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!