22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

ಬೆಳಾಲು: ಇಲ್ಲಿಯ ಗಾಂಧಿನಗರದ ಚಂದ್ರಯ್ಯ ಆಚಾರ್ಯ ಮತ್ತು ಜಾನಕಿ ದಂಪತಿಯವರ ಸುಪುತ್ರ, ಕಾಷ್ಠ ಶಿಲ್ಪ ಕಲೆಯಲ್ಲಿ ಕುಸುರಿ ಕೆಲಸ, ಮೂರ್ತಿ ಕೆತ್ತನೆ, ಪ್ರಕೃತಿ ಸೌಂದರ್ಯದ ಭಾವಚಿತ್ರದ ಕೆತ್ತನೆಯನ್ನು ಮಾಡಿ, ನೈಜತೆಯನ್ನು ಶಿಲ್ಪ ಕಲೆಯಲ್ಲಿ ಮಾಡಿರುವ ಶಿಲ್ಪಿ ಶಶಿಧರ ಆಚಾರ್ಯ ಇವರ ಸಾಧನೆಯನ್ನು ಗುರುತಿಸಿ ಸೆ.22ರಂದು ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಬ್ಯಾಂಕಿನ 49ನೇ ಮಹಾಸಭೆಯಲ್ಲಿ ದಿ.ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದರು.

ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು ಸನ್ಮಾನಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!