23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!