25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!