23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ನಂತರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ಬಳಿಕ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya
error: Content is protected !!