April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಆರ್ಥಿಕ ವರ್ಷದಲ್ಲಿ 102 ಕೋಟಿ ರೂ. ವ್ಯವಹಾರ ನಡೆಸಿ, 32 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು ಎಂದು ನಿದೇರ್ಶಕ ಶಿವಪ್ಪ ಪೂಜಾರಿ ಹೇಳಿದರು.

ಸೆ.21ರಂದು ತೆಕ್ಕಾರು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ನಿರ್ದೇಶಕರಾದ ಹುಸೈನ್, ಅಬ್ದುಲ್ ರಹಿಮಾನ್, ಅಬ್ದುಲ್ ಮುನೀರ್, ಸಂಗೀತಾ, ರವಿ ಹಾಗೂ ಜನಾರ್ದನ ಪೂಜಾರಿ ಮತ್ತು ವಲಯ ಮೇಲ್ವಿಚಾರಕ ಸಿರಾಜುದ್ದಿನ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ವಾರ್ಷಿಕ ವರದಿಯ ಮಂಡಿಸಿದರು. ಗುಮಾಸ್ತೆ ಶಾಹಿದಾ ಬಾನು ಸ್ವಾಗತಿಸಿ, ವೃತ್ತಿ ಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್ ವಂದಿಸಿದರು. ದೇವಿಪ್ರಸಾದ್ ನಿರೂಪಿಸಿದರು.
ಸಿಬ್ಬಂದಿಗಳಾದ ಪ್ರೇಮಾ, ಉಸ್ಮಾನ್ ಹಾಗೂ ನವೀಶ ಸಹಕರಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya
error: Content is protected !!