ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
error: Content is protected !!