July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya
error: Content is protected !!