23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ


ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಮಾಜಿ ಸಚಿವ ಕೆ.ಗಂಗಾಧರ ಗೌಡರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯವರ ಕಿಸಾನ್ ಸಭಾ ಟ್ರಸ್ಟ್ ನ ಸಂಯೋಜಕರಾಗಿ, ವಿವಿಧ ರಂಗಗಳಲ್ಲಿ 40 ವರ್ಷ ಅವಧಿಯಲ್ಲಿ ಸಾಮಾಜಿಕ ಸೇವೆಯಲ್ಲಿ ತೊಗಿಸಿಕೊಂಡಿದ್ದರು. ‌. ಮೃತರು ಪತ್ನಿ ವಸಂತಿ ಆರ್ ಶೆಟ್ಟಿ, ಪುತ್ರ ಗುರುಪ್ರಸಾದ್, ಪುತ್ರಿಯರಾದ ಸವಿತಾ, ಕವಿತಾ ಹಾಗೂ ಸೊಸೆ ಪುಷ್ಪಾವತಿ, ಅಳಿಯಂದಿರಾದ ಪದ್ಮನಾಭ ಶೆಟ್ಟಿ, ಪಾಲಾಕ್ಷ ರೈ ಅವರನ್ನು ಅಗಲಿದ್ದಾರೆ.

Related posts

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ ನಿಧನ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya
error: Content is protected !!