23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಿಸಿದರು.

ಈ ವೇಳೆ ಪಶುವೈದ್ಯಾಧಿಕಾರಿ ಡಾ| ಗಣಪತಿ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎನ್. ವಿನಯಚಂದ್ರ, ಕೆ. ಸುಬ್ರಹ್ಮಣ್ಯ ಭಟ್, ಎಂ. ಸುರೇಶ್ ಪೂಜಾರಿ , ರವಿ ಸುವರ್ಣ, ಶ್ರೀಮತಿ ಅನಿತಾ, ಶ್ರೀಮತಿ ಶಶಿಕಲಾ, ಪಿ. ಆನಂದ ಗೌಡ, ಮಹೇಶ್ ಕೆ., ಕೇಶವ , ಕೆ. ಮಹಮ್ಮದ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಮೋನಪ್ಪ ಗೌಡ, ಹಾಲು ಪರೀಕ್ಷಕರಾದ ಕುಸುಮಾವತಿ, ಶಾರದಾ ಕೆ. ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!