September 6, 2026
ತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಿಸಿದರು.

ಈ ವೇಳೆ ಪಶುವೈದ್ಯಾಧಿಕಾರಿ ಡಾ| ಗಣಪತಿ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎನ್. ವಿನಯಚಂದ್ರ, ಕೆ. ಸುಬ್ರಹ್ಮಣ್ಯ ಭಟ್, ಎಂ. ಸುರೇಶ್ ಪೂಜಾರಿ , ರವಿ ಸುವರ್ಣ, ಶ್ರೀಮತಿ ಅನಿತಾ, ಶ್ರೀಮತಿ ಶಶಿಕಲಾ, ಪಿ. ಆನಂದ ಗೌಡ, ಮಹೇಶ್ ಕೆ., ಕೇಶವ , ಕೆ. ಮಹಮ್ಮದ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಮೋನಪ್ಪ ಗೌಡ, ಹಾಲು ಪರೀಕ್ಷಕರಾದ ಕುಸುಮಾವತಿ, ಶಾರದಾ ಕೆ. ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya
error: Content is protected !!