July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!