23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya
error: Content is protected !!