25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya
error: Content is protected !!