September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಭಾರತ ಸರಕಾರದ ಪ್ರಧಾನಿಯವರ ಆಶಯದಂತೆ ಜನರ ಭಾಗವಹಿಸುವ ಮೂಲಕ ಸ್ವಚ್ಛ ಭಾರತ ನಿರ್ಮಾಣದಲ್ಲಿ ಕೈ ಜೊಡಿಸುವ ಸಲುವಾಗಿ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಯೋಚನೆಯಂತೆ ಸೆ.22 ರಂದು ರುಡ್ ಸೆಟ್ ಸಂಸ್ಥೆಯಿಂದ ಸಿದ್ಧವನದ ಬಸ್ ತಂಗುದಾಣದವರೆಗೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಮೊದಲಿಗೆ ಶಿಬಿರಾರ್ಥಿಗಳಿಗೆ ಈ ವರ್ಷ, ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ’ ಮಹತ್ವದ ಬಗ್ಗೆ ತಿಳಿಸಿ. ನಂತರ ರಸ್ತೆಯ ಎರಡು ಬದಿಗಳಲ್ಲಿ ಇದ್ದ ಕಸಗಳನ್ನು ಸ್ವಚ್ಛ ಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ‌ ನಿರ್ದೇಶಕರಾದ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಜೈನ್, ಉದ್ಯೋಗಿಗಳಾದ ಕಾಶ್ಮೀರ್ ಡಿ’ ಸೋಜಾ, ಪ್ರಸಾದ್, ಶ್ರೀಮತಿ ರಶ್ಮಿ, ಪ್ರವೀಣ್, ಕೂಸಪ್ಪ, ಸುರೇಶ್ ಗೌಡ ಭಾಗವಹಿಸಿದ್ದರು.

Related posts

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya
error: Content is protected !!