26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸೆ. 20 ರಂದು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವೈಯಕ್ತಿಕ ವಿಭಾಗದಲ್ಲಿ 10ನೇ ತರಗತಿಯ ಅಲಿನಾ ಅನಿಶ್ ಮತ್ತು ಸಾನಿಯಾ ಲೀರಾರವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ 10ನೇ ತರಗತಿಯ ಸ್ವರ್ಣಗೌರಿ, ಜೋಷ್ಮ ಜೋಸ್ , ಲಿಸ್ಟನ್ ಕಾರ್ಲ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಸಾಮೂಹಿಕ ಜನಪದ ನೃತ್ಯದಲ್ಲಿ 10ನೇ ತರಗತಿಯ ದೃತಿ ನಾಯಕ್ , ಶ್ರೀಲಕ್ಷ್ಮೀ, ಚರಿಶ್ಮರೈ, ದಿಯಾ ಸಿಕ್ವೇರ, ಲಿಸ್ಟನ್ ಕಾರ್ಲ್ , ಪ್ರಣಯ ಶೆಟ್ಟಿ, ರೋಲೆನ್ ಸಿಕ್ವೇರಾ ಮತ್ತು ೯ನೇ ತರಗತಿಯ ಬಿಂದು, ಯಕ್ಷ್ಮೀ, ಆಲ್ರನ್ ಫೆರ್ನಾಂಡೀಸ್ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಮತ್ತು ದ್ವಿತೀಯ ಸ್ಥಾನವನ್ನು ಪಡೆದಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya
error: Content is protected !!