25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya
error: Content is protected !!