September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ.

ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಅಜೀವ ಸದಸ್ಯರಾಗಿದ್ದರು. ತಾಲೂಕಿನ ಹಲವು ಮಂದಿ ಛಾಯಾಗ್ರಾಹಕರು ಇವರ ಶಿಷ್ಯರಾಗಿದ್ದಾರೆ. ಅವರ ಅಂತ್ಯ ಕ್ರಿಯೆ ನಾಳೆ(ಸೆ.24) ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಅರುಣ ಶಶಿಧರ್ ರಾವ್, ಮಕ್ಕಳಾದ ಕುಮಾರ ರಾಘವೇಂದ್ರ, ಪೂರ್ಣಿಮಾ ಅರುಣ್ ಕುಮಾರ್, ಪ್ರತಿಭಾ ಶ್ರೀಧ‌ರ್ ರಾವ್, ಪ್ರಿಯಾ ಶರ್ಮ ಮತ್ತು ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya
error: Content is protected !!