38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!