23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

ಕೊಕ್ಕಡ : ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯವು ಸೆ.21ರಂದು ನಡೆಸಲಾಯಿತು.

ಬಾವಿಯಲ್ಲಿ ವಿಪರೀತ ತ್ಯಾಜ್ಯ ವಸ್ತುಗಳಿದ್ದು ಕುಡಿಯಲು ಯೋಗ್ಯವಲ್ಲದ ನೀರಿನಂತಿತ್ತು ಇದನ್ನು ಮನಗಂಡ ಸ್ವಯಂಸೇವಕರಾದ ಕೃಷ್ಣಪ್ಪಗೌಡ, ರಮೇಶ್ ಬೈರಗಟ್ಟ, ಕಿರಣ್ ಸಂಕೇಶ ಅವಿನಾಶ್ ಭಿಡೆ, ಮಾಧವ ಪೂಜಾರಿ ಮತ್ತು ರಶ್ಮಿತಾ ರವರು ತುರ್ತಾಗಿ ಬಾವಿ ಸ್ವಚ್ಛತೆ ಮಾಡುವಲ್ಲಿ ಮುಂದಾದರು, ಬಾವಿಯಲ್ಲಿದ್ದ ಒಂದು ಟನ್ ಗಿಂತ ಅಧಿಕವಾಗಿದ್ದ ತ್ಯಾಜ್ಯಗಳನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು ಹಾಗೂ ಬಾವಿ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯಿತಿನ ಪಿಡಿಒ ದೀಪಕ್ ರಾಜ್ ಮತ್ತು ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ಮತ್ತು ತುಷಾರ ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya
error: Content is protected !!