September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ)ರವರಿಗೆ ಅ.2ರಂದು ನಾಗರಿಕ ಅಭಿನಂದನಾ ಸಮಾರಂಭವು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವ ಸಲಹೆಗಾರರಾದ ಗಂಗಾಧರ ರಾವ್ ಕೇವುದೇಲು, ಟಿ. ರಾಮ್ ಭಟ್, ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾಗರಿಕ ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ ಬಂಗೇರ, ಅಧ್ಯಕ್ಷ ಸಂಪತ್ ಬಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ. ಜೈನ್, ಪ್ರಧಾನ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya
error: Content is protected !!