23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

ಉಜಿರೆ: ಎಸ್.ಕೆ.ಡಿ.ಆರ್.ಡಿ.ಪಿ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶ್ರೀ ಹರ್ಷ ಸಂಘದ ಮತ್ತು ಸಾಧನಾ ಸಂಘದ ವತಿಯಿಂದ ಹಳೆಪೇಟೆಯ ಅಶ್ರಫ್ ಮತ್ತು ಅತ್ತಾಜೆಯ ಮಂಜುಳಾ ಇವರ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರವನ್ನು ಹಸ್ತಾಂತರಿಸಿದರು,

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವನಿತಾ, ಒಕ್ಕೂಟದ ಅಧ್ಯಕ್ಷರಾದ ವಿಜಯ್, ಸೇವಾ ಪ್ರತಿನಿಧಿ ಜಯಂತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!