ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

ಉಜಿರೆ: ಎಸ್.ಕೆ.ಡಿ.ಆರ್.ಡಿ.ಪಿ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶ್ರೀ ಹರ್ಷ ಸಂಘದ ಮತ್ತು ಸಾಧನಾ ಸಂಘದ ವತಿಯಿಂದ ಹಳೆಪೇಟೆಯ ಅಶ್ರಫ್ ಮತ್ತು ಅತ್ತಾಜೆಯ ಮಂಜುಳಾ ಇವರ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರವನ್ನು ಹಸ್ತಾಂತರಿಸಿದರು,

ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ವನಿತಾ, ಒಕ್ಕೂಟದ ಅಧ್ಯಕ್ಷರಾದ ವಿಜಯ್, ಸೇವಾ ಪ್ರತಿನಿಧಿ ಜಯಂತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಆಟಿದ ಪೊಲಬು ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya
error: Content is protected !!