25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ.

ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು ಮಧ್ಯಾಹ್ನ, ತನ್ನ ಬಾಬ್ತು ಕೆಎ 19 ಹೆಚ್ ಎಮ್ 3013 ನೇ ಬೈಕ್ (ಮೋಟಾರ್ ಸೈಕಲ್)ನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿ ಹೋಗಿದ್ದು, ಹಿಂತಿರುಗಿ ಸಂಜೆ ಮೋಟಾರ್ ಸೈಕಲ್ ನಿಲ್ಲಿಸಿದ ಸ್ಥಳದಲ್ಲಿ ಸಂತೋಷ್ ರವರು ಬಂದು ನೋಡಿದಾಗ ಅಂದಾಜು ರೂ 68,000/ ಮೌಲ್ಯದ ಮೋಟಾರ್ ಸೈಕಲ್ ನಾಪತ್ತೆಯಾಗಿದ್ದು,. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

ಸದ್ರಿ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 81/2024 ಕಲಂ: 303(1) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya
error: Content is protected !!