22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಆರ್ಥಿಕ ವರ್ಷದಲ್ಲಿ 102 ಕೋಟಿ ರೂ. ವ್ಯವಹಾರ ನಡೆಸಿ, 32 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು ಎಂದು ನಿದೇರ್ಶಕ ಶಿವಪ್ಪ ಪೂಜಾರಿ ಹೇಳಿದರು.

ಸೆ.21ರಂದು ತೆಕ್ಕಾರು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ನಿರ್ದೇಶಕರಾದ ಹುಸೈನ್, ಅಬ್ದುಲ್ ರಹಿಮಾನ್, ಅಬ್ದುಲ್ ಮುನೀರ್, ಸಂಗೀತಾ, ರವಿ ಹಾಗೂ ಜನಾರ್ದನ ಪೂಜಾರಿ ಮತ್ತು ವಲಯ ಮೇಲ್ವಿಚಾರಕ ಸಿರಾಜುದ್ದಿನ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ವಾರ್ಷಿಕ ವರದಿಯ ಮಂಡಿಸಿದರು. ಗುಮಾಸ್ತೆ ಶಾಹಿದಾ ಬಾನು ಸ್ವಾಗತಿಸಿ, ವೃತ್ತಿ ಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್ ವಂದಿಸಿದರು. ದೇವಿಪ್ರಸಾದ್ ನಿರೂಪಿಸಿದರು.
ಸಿಬ್ಬಂದಿಗಳಾದ ಪ್ರೇಮಾ, ಉಸ್ಮಾನ್ ಹಾಗೂ ನವೀಶ ಸಹಕರಿಸಿದರು.

Related posts

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಬಿ ಕೆ ಹರಿಪ್ರಸಾದ್‌ರವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದಿಂದ ಆಗ್ರಹ: ಸಂಜೀವ ಪೂಜಾರಿ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya
error: Content is protected !!