25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು -ನಾರಾವಿ ನೇತೃತ್ವದಲ್ಲಿ ನಡೆಯುವ ನಾರಾವಿ ಮಹಾ ಚಂಡಿಕಾ ಯಾಗದ ಪ್ರಥಮ ಕಾರ್ಯಕ್ರಮ ಪೋಸ್ಟರ್ ಬಿಡುಗಡೆಯು ಸೆ. 22 ರಂದು ನಾರಾವಿ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ಪ್ರಧಾನ ಅರ್ಚಕರು ವೇದಮೂರ್ತಿ ಶ್ರೀ ಕೃಷ್ಣ ತಂತ್ರಿ,, ಶ್ರೀ ನಾರಾವಿ ಧರ್ಮನಾಥ ಸ್ವಾಮಿ ಜಿನ ಚೈತ್ಯಾಲಯ ಅಧ್ಯಕ್ಷ ನಿರಂಜನ ಅಜ್ರಿ ರಾಮೆರಗುತ್ತು, ನಾರಾವಿ ಭಂಡಾರಿ ಸಮಾಜ ಪ್ರಮುಖರು ಸುಧಾಕರ ಭಂಡಾರಿ, ನಾರಾವಿ ಬಿಲ್ಲವ ಸಮಾಜ ಗುರಿಕಾರರು ಸುರೇಶ್ ಬಾಂದೊಟ್ಟು, ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಅಧ್ಯಕ್ಷ ಪ್ರಮೋದ್ ಕುಲಾಲ್, ಈದು ಬಂಟರ ಸಂಘ ಅಧ್ಯಕ್ಷ ಶಂಕರ ಶೆಟ್ಟಿ, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ನಾರಾವಿ ಅಧ್ಯಕ್ಷ ರಾಮಚಂದ್ರ ಆಚಾರ್ಯ, ನಾರಾವಿ ದೇವಾಡಿಗ ಸಂಘ ಅಧ್ಯಕ್ಷ ರಾಘು ದೇವಾಡಿಗ ಓಮಾಜೆ, ಹೆಗ್ಡೆ ಸಮಾಜ ನಾರಾವಿ ದೇವಸ ಮನೆ ಪ್ರಮುಖರು ಶೇಖರ ಹೆಗ್ಡೆ, ಹರಿಸೇವಾ ಭಜನಾ ಸಮಿತಿ ಮಂಜುನಗರ ಗೌರವಾಧ್ಯಕ್ಷ ಸುಧಾಕರ, ವಸಂತ ಪಡ್ಡಾಯಿ ಕಾಪು ಪಂಡಿತರು ನಾರಾವಿ, ಈದು ಮಡಿವಾಳ ಸಮಾಜ ಬಾಬು ಮಡಿವಾಳ, ಸೇರಿಗಾರ ಸಮಾಜ ಹಟ್ಯಡ್ಕ ಮನೆ ಪ್ರಮುಖರು ನಾರಾವಿ ಸದಾನಂದ ಸೇರಿಗಾರ, ಈದು ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಅಲಿಮಾರು ಗುಡ್ಡೆ ಸುಂದರ ಬಿ, ಮಲೆಕುಡಿಯ ಸಮಾಜ ನಾರಾವಿ ಕುಳಂತಾಜೆ ಪ್ರಮುಖರು ಅಣ್ಣಿ ಮಲೆಕುಡಿಯ, ದೈವನರ್ತಕರು ಮರೋಡಿ ಸುರೇಶ ಪರವ, ಸದಾನಂದ ಕೊರಗ, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಉಪಾಧ್ಯಕ್ಷರಾದ ಪ್ರವೀಣ್ ದೇವಾಡಿಗ, ಗುರು ಪ್ರಸಾದ್ ನಾರಾವಿ, ಜಗದೀಶ್ ಅಂಚನ್, ಡಾ ಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅಶೋಕ್ ಎಂ ಕೆ ಹಾಗೂ ಪ್ರದೀಪ್ ಎಂ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya
error: Content is protected !!