ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸೆ.23ರಂದು ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ವರದಿ ಸಾಲಿನಲ್ಲಿ ಸಂಘವು ರೂ. 123 ಕೋಟಿ ವ್ಯವಹಾರ ನಡೆಸಿ, ರೂ. 50 ಲಕ್ಷ ಲಾಭ ಗಳಿಸಿದೆ., ಶೇ.12 ಡಿವಿಡೆಂಡ್ ಘೋಷಣೆ ಮಾಡಿದರು.

ವರದಿ ಹಾಗೂ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಕುಮಾರ್ ಮಂಡಿಸಿದರು.
ಅತೀ ಹೆಚ್ಚು ನಿತ್ಯ ನಿಧಿ ಸಂಗ್ರಹಣೆ ಮಾಡಿದ ಚರಣ್ ಕುಮಾರ್, ರಾಜೇಶ್.ಬಿ, ಪ್ರಶಾಂತ್ ಇವರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಉಷಾ ಶರತ್, ಜೆಸಿಂತಾ ಮೋನಿಸ್, ಉಮೇಶ್ ಎಂ.ಬಿ, ಸಿಬ್ಬಂದಿಗಳಾದ ಸುಷ್ಮಾ ಆರ್., ಚೈತ್ರ, ಯುವರಾಜ್, ಮನೋಜ್ ಕುಮಾರ್, ಶ್ರವಣ್ ಕುಮಾರ್ ಉಪಸ್ಥಿತರಿದ್ದರು. ಸಿಬ್ಬಂದಿ ರಮ್ಯ, ಶಾರದಾ ಮತ್ತು ಅನುಶ್ರೀ ಪ್ರಾರ್ಥನೆ ಮಾಡಿದರು.ಸಿಬ್ಬಂದಿ ಜನಿಶ್.ಜೆ ನಿರೂಪಿಸಿದರು.ಸಂಘದ ನಿರ್ದೇಶಕ ರಾಮಚಂದ್ರ ಗೌಡ ಸ್ವಾಗತಿಸಿ, ಮೋಹನ್ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!