July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.
ನಂತರ ಪೌರಾಕಾರ್ಮಿಕರಿಗೆ ಗೌರವಧನ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪ.ಪಂ. ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವೀರ ಆರಿಗ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!