July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.
ನಂತರ ಪೌರಾಕಾರ್ಮಿಕರಿಗೆ ಗೌರವಧನ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪ.ಪಂ. ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವೀರ ಆರಿಗ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya
error: Content is protected !!