24.6 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೆ. 22ರಂದು ನಡೆದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ ಕರಂಬರು ಬೀಡು. ಉಪಾಧ್ಯಕ್ಷರಾಗಿ ಶ್ರೀಮತಿ ಸಂಗೀತ ಶೆಟ್ಟಿ ಮಡಂತ್ಯಾರ್ ,ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೇಯಾ ಶೆಟ್ಟಿ ಶಕ್ತಿನಗರ, ಕೋಶಾಧಿಕಾರಿಯಾಗಿ ಶ್ರೀಮತಿ ರಕ್ಷಿತಾ ಶೆಟ್ಟಿ ಓಡಿಳ್ನಾಲ. ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶುಭಶ್ರೀ ಉಜಿರೆ. ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷರಾಗಿ ಪ್ರಜ್ವಲ್ ಶೆಟ್ಟಿ ಪಾಡ್ಯಾರು, ಕಾರ್ಯದರ್ಶಿಯಾಗಿ ಪ್ರೇಮ್ ನಾಥ್ ಶೆಟ್ಟಿ ಗುಂಪಲಾಜೆ, ಕೋಶಾಧಿಕಾರಿಯಾಗಿ ಪ್ರಣಮ್ ರೈ ಗರ್ಡಡಿ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಆಳ್ವ ಸವಾಣಾಲು ಅದೇ ರೀತಿ ಯುವ ವಿಭಾಗ ಮತ್ತು ಮಹಿಳಾ ವಿಭಾಗಕ್ಕೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ಆಯ್ಕೆಯಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya
error: Content is protected !!