April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
error: Content is protected !!