ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya
error: Content is protected !!