July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ ಸಾಲಿನಲ್ಲಿ ರೂ.147 ಕೋಟಿ ವ್ಯವಹಾರ ನಡೆಸಿ, ರೂ.65 ಲಕ್ಷ ಲಾಭ ಗಳಿಸಿದೆ. ಶೇ.15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ವೇದಿಕೆಯಲ್ಲಿ ಗಣೇಶ್ ಆರ್ಕಜೆ, ಶ್ರೀಧರ ಪೂಜಾರಿ, ಸುಜಾತ ಪಿ. ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರರಂಜನ್, ದೀಕ್ಷಿತ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಗಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು

Related posts

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya
error: Content is protected !!